AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ. ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ […]

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ
Team Veegam
| Edited By: |

Updated on:Apr 25, 2019 | 5:17 PM

Share

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗಿ ಜನ ಗೌರವ ಸಲ್ಲಿಸಿದರು. ಇನ್ನು ಕೆಲವರು ಸೇನಾ ವಾಹನ ನಿಲ್ಲಿಸಿ ಹೂವಿನ ಹಾರವನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Published On - 1:55 pm, Thu, 28 March 19

Follow Us
Team Veegam
Team Veegam
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ