AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ. ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ […]

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ
Team Veegam
| Edited By: |

Updated on:Apr 25, 2019 | 5:17 PM

Share

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗಿ ಜನ ಗೌರವ ಸಲ್ಲಿಸಿದರು. ಇನ್ನು ಕೆಲವರು ಸೇನಾ ವಾಹನ ನಿಲ್ಲಿಸಿ ಹೂವಿನ ಹಾರವನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Published On - 1:55 pm, Thu, 28 March 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ