AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ. ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ […]

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ
Team Veegam
| Edited By: |

Updated on:Apr 25, 2019 | 5:17 PM

Share

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗಿ ಜನ ಗೌರವ ಸಲ್ಲಿಸಿದರು. ಇನ್ನು ಕೆಲವರು ಸೇನಾ ವಾಹನ ನಿಲ್ಲಿಸಿ ಹೂವಿನ ಹಾರವನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Published On - 1:55 pm, Thu, 28 March 19

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ