AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ. ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ […]

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ
Team Veegam
| Edited By: |

Updated on:Apr 25, 2019 | 5:17 PM

Share

ಬೆಂಗಳೂರು: ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗಿ ಜನ ಗೌರವ ಸಲ್ಲಿಸಿದರು. ಇನ್ನು ಕೆಲವರು ಸೇನಾ ವಾಹನ ನಿಲ್ಲಿಸಿ ಹೂವಿನ ಹಾರವನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Published On - 1:55 pm, Thu, 28 March 19

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ