AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಬಾಗಿಲು ಮುಚ್ಚಲಿವೆ ಚರ್ಚ್​ಗಳು?

ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ. ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್​ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು […]

ಶ್ರೀಲಂಕಾದಲ್ಲಿ ಬಾಗಿಲು ಮುಚ್ಚಲಿವೆ ಚರ್ಚ್​ಗಳು?
Team Veegam
| Edited By: |

Updated on:Apr 25, 2019 | 8:40 PM

Share

ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ.

ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್​ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು ಒಳಿತು ಎಂದು ಸಚಿವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 7:05 am, Thu, 28 March 19

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್