AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಬಾಗಿಲು ಮುಚ್ಚಲಿವೆ ಚರ್ಚ್​ಗಳು?

ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ. ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್​ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು […]

ಶ್ರೀಲಂಕಾದಲ್ಲಿ ಬಾಗಿಲು ಮುಚ್ಚಲಿವೆ ಚರ್ಚ್​ಗಳು?
Team Veegam
| Edited By: |

Updated on:Apr 25, 2019 | 8:40 PM

Share

ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ.

ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್​ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು ಒಳಿತು ಎಂದು ಸಚಿವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 7:05 am, Thu, 28 March 19

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?