AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಬಾಗಿಲು ಮುಚ್ಚಲಿವೆ ಚರ್ಚ್​ಗಳು?

ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ. ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್​ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು […]

ಶ್ರೀಲಂಕಾದಲ್ಲಿ ಬಾಗಿಲು ಮುಚ್ಚಲಿವೆ ಚರ್ಚ್​ಗಳು?
Team Veegam
| Edited By: |

Updated on:Apr 25, 2019 | 8:40 PM

Share

ಉದ್ದೇಶವಾಗಿತ್ತು ಎಂಬುದು ಸಾಬೀತಾಗಿದೆ. ಸದ್ಯ ದ್ವೀಪ ರಾಷ್ಟ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ಏರ್ಪಟ್ಟಿದೆ. ಭಾನುವಾರ ನಡೆದ ಸರಣಿ ಬಾಂಬ್​ ದಾಳಿ ಬಳಿಕ ಇಂದು ಮತ್ತೊಂದು ಬಾಂಬ್​ ಸ್ಪೋಟಿಸಿದೆ. ಯಾವ ಕ್ಷಣದಲ್ಲಿ ಬೇಕಾದರೂ ಬಾಂಬ್​ ಮತ್ತೆ ಸ್ಫೋಟಗಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಚರ್ಚ್​ಗಳ ಬಾಗಿಲು ಹಾಕಲು ಸರ್ಕಾರ ಮುಂದಾಗಿದೆ.

ಲಂಕಾ ರಾಷ್ಟ್ರದಲ್ಲಿ ಸದ್ಯದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಿ, ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ರದ್ದು ಮಾಡಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಚರ್ಚ್​ಗಳ ಬಾಗಿಲನ್ನು ತಾತ್ಕಾಲಿಕವಾಗಿ ಮುಚ್ಚುವುದು ಒಳಿತು ಎಂದು ಸಚಿವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 7:05 am, Thu, 28 March 19

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ