ಮೂರರಲ್ಲಿ ಎರಡು ಭಾಗದಷ್ಟು ಮನೆಯ ಒಬ್ಬ ಸದಸ್ಯ ಹೆರಾಯಿನ್ ವ್ಯಸನಿಯಾಗಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮಾಹಿತಿಯ ಪ್ರಕಾರ, ಪಂಜಾಬ್​ ರಾಜ್ಯದ ಒಂದು ಲಕ್ಷ ಜನರಲ್ಲಿ 836 ಮಂದಿ ಈ ಮಾದಕ ವಸ್ತುವಿಗೆ ಮರುಳಾಗಿದ್ದಾರೆ. ಹಾಗೆಯೇ ರಾಷ್ಟ್ರೀಯ ಸರಾಸರಿಯಲ್ಲಿ ಒಂದು ಲಕ್ಷ ಮಂದಿಯಲ್ಲಿ 250 ಡ್ರಗ್ಸ್​ ವ್ಯಸನಿಗಳಿದ್ದಾರೆ. ಇಲ್ಲಿನ ಯುವಕ-ಯುವತಿಯರು ಅಧಿಕ ಬೆಲೆ ನೀಡಿಯಾದರೂ ಹೆರಾಯಿನ್​ ಖರೀದಿಯತ್ತ ಮುಖ ಮಾಡುತ್ತಾರೆ. ಒಂದು ಬಾರಿ ಅಡಿಕ್ಟ್​ ಆಗಿ ಅದರಿಂದ ಹೊರ ಬರಲಾರದೆ ಅನೇಕರು ಸಾಲ ಮಾಡಿ ಸಹ ಈ ನಶೆಯ ಹಿಂದೆ ಬಿದ್ದಿದ್ದಾರೆ ಎನ್ನುತ್ತಾರೆ ಸಾಮಾಜಿಕ ನ್ಯಾಯ ಮತ್ತು […]

ಮೂರರಲ್ಲಿ ಎರಡು ಭಾಗದಷ್ಟು ಮನೆಯ ಒಬ್ಬ ಸದಸ್ಯ ಹೆರಾಯಿನ್ ವ್ಯಸನಿಯಾಗಿದ್ದಾರೆ.
Follow us
| Updated By: shruti hegde

Updated on:May 15, 2019 | 4:42 PM

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮಾಹಿತಿಯ ಪ್ರಕಾರ, ಪಂಜಾಬ್​ ರಾಜ್ಯದ ಒಂದು ಲಕ್ಷ ಜನರಲ್ಲಿ 836 ಮಂದಿ ಈ ಮಾದಕ ವಸ್ತುವಿಗೆ ಮರುಳಾಗಿದ್ದಾರೆ. ಹಾಗೆಯೇ ರಾಷ್ಟ್ರೀಯ ಸರಾಸರಿಯಲ್ಲಿ ಒಂದು ಲಕ್ಷ ಮಂದಿಯಲ್ಲಿ 250 ಡ್ರಗ್ಸ್​ ವ್ಯಸನಿಗಳಿದ್ದಾರೆ. ಇಲ್ಲಿನ ಯುವಕ-ಯುವತಿಯರು ಅಧಿಕ ಬೆಲೆ ನೀಡಿಯಾದರೂ ಹೆರಾಯಿನ್​ ಖರೀದಿಯತ್ತ ಮುಖ ಮಾಡುತ್ತಾರೆ. ಒಂದು ಬಾರಿ ಅಡಿಕ್ಟ್​ ಆಗಿ ಅದರಿಂದ ಹೊರ ಬರಲಾರದೆ ಅನೇಕರು ಸಾಲ ಮಾಡಿ ಸಹ ಈ ನಶೆಯ ಹಿಂದೆ ಬಿದ್ದಿದ್ದಾರೆ ಎನ್ನುತ್ತಾರೆ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮಾಹಿತಿಯ ಪ್ರಕಾರ, ಪಂಜಾಬ್​ ರಾಜ್ಯದ ಒಂದು ಲಕ್ಷ ಜನರಲ್ಲಿ 836 ಮಂದಿ ಈ ಮಾದಕ ವಸ್ತುವಿಗೆ ಮರುಳಾಗಿದ್ದಾರೆ. ಹಾಗೆಯೇ ರಾಷ್ಟ್ರೀಯ ಸರಾಸರಿಯಲ್ಲಿ ಒಂದು ಲಕ್ಷ ಮಂದಿಯಲ್ಲಿ 250 ಡ್ರಗ್ಸ್​ ವ್ಯಸನಿಗಳಿದ್ದಾರೆ. ಇಲ್ಲಿನ ಯುವಕ-ಯುವತಿಯರು ಅಧಿಕ ಬೆಲೆ ನೀಡಿಯಾದರೂ ಹೆರಾಯಿನ್​ ಖರೀದಿಯತ್ತ ಮುಖ ಮಾಡುತ್ತಾರೆ. ಒಂದು ಬಾರಿ ಅಡಿಕ್ಟ್​ ಆಗಿ ಅದರಿಂದ ಹೊರ ಬರಲಾರದೆ ಅನೇಕರು ಸಾಲ ಮಾಡಿ ಸಹ ಈ ನಶೆಯ ಹಿಂದೆ ಬಿದ್ದಿದ್ದಾರೆ ಎನ್ನುತ್ತಾರೆ

Published On - 9:40 am, Thu, 28 March 19

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್