AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರರಲ್ಲಿ ಎರಡು ಭಾಗದಷ್ಟು ಮನೆಯ ಒಬ್ಬ ಸದಸ್ಯ ಹೆರಾಯಿನ್ ವ್ಯಸನಿಯಾಗಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮಾಹಿತಿಯ ಪ್ರಕಾರ, ಪಂಜಾಬ್​ ರಾಜ್ಯದ ಒಂದು ಲಕ್ಷ ಜನರಲ್ಲಿ 836 ಮಂದಿ ಈ ಮಾದಕ ವಸ್ತುವಿಗೆ ಮರುಳಾಗಿದ್ದಾರೆ. ಹಾಗೆಯೇ ರಾಷ್ಟ್ರೀಯ ಸರಾಸರಿಯಲ್ಲಿ ಒಂದು ಲಕ್ಷ ಮಂದಿಯಲ್ಲಿ 250 ಡ್ರಗ್ಸ್​ ವ್ಯಸನಿಗಳಿದ್ದಾರೆ. ಇಲ್ಲಿನ ಯುವಕ-ಯುವತಿಯರು ಅಧಿಕ ಬೆಲೆ ನೀಡಿಯಾದರೂ ಹೆರಾಯಿನ್​ ಖರೀದಿಯತ್ತ ಮುಖ ಮಾಡುತ್ತಾರೆ. ಒಂದು ಬಾರಿ ಅಡಿಕ್ಟ್​ ಆಗಿ ಅದರಿಂದ ಹೊರ ಬರಲಾರದೆ ಅನೇಕರು ಸಾಲ ಮಾಡಿ ಸಹ ಈ ನಶೆಯ ಹಿಂದೆ ಬಿದ್ದಿದ್ದಾರೆ ಎನ್ನುತ್ತಾರೆ ಸಾಮಾಜಿಕ ನ್ಯಾಯ ಮತ್ತು […]

ಮೂರರಲ್ಲಿ ಎರಡು ಭಾಗದಷ್ಟು ಮನೆಯ ಒಬ್ಬ ಸದಸ್ಯ ಹೆರಾಯಿನ್ ವ್ಯಸನಿಯಾಗಿದ್ದಾರೆ.
Team Veegam
| Edited By: |

Updated on:May 15, 2019 | 4:42 PM

Share

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮಾಹಿತಿಯ ಪ್ರಕಾರ, ಪಂಜಾಬ್​ ರಾಜ್ಯದ ಒಂದು ಲಕ್ಷ ಜನರಲ್ಲಿ 836 ಮಂದಿ ಈ ಮಾದಕ ವಸ್ತುವಿಗೆ ಮರುಳಾಗಿದ್ದಾರೆ. ಹಾಗೆಯೇ ರಾಷ್ಟ್ರೀಯ ಸರಾಸರಿಯಲ್ಲಿ ಒಂದು ಲಕ್ಷ ಮಂದಿಯಲ್ಲಿ 250 ಡ್ರಗ್ಸ್​ ವ್ಯಸನಿಗಳಿದ್ದಾರೆ. ಇಲ್ಲಿನ ಯುವಕ-ಯುವತಿಯರು ಅಧಿಕ ಬೆಲೆ ನೀಡಿಯಾದರೂ ಹೆರಾಯಿನ್​ ಖರೀದಿಯತ್ತ ಮುಖ ಮಾಡುತ್ತಾರೆ. ಒಂದು ಬಾರಿ ಅಡಿಕ್ಟ್​ ಆಗಿ ಅದರಿಂದ ಹೊರ ಬರಲಾರದೆ ಅನೇಕರು ಸಾಲ ಮಾಡಿ ಸಹ ಈ ನಶೆಯ ಹಿಂದೆ ಬಿದ್ದಿದ್ದಾರೆ ಎನ್ನುತ್ತಾರೆ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮಾಹಿತಿಯ ಪ್ರಕಾರ, ಪಂಜಾಬ್​ ರಾಜ್ಯದ ಒಂದು ಲಕ್ಷ ಜನರಲ್ಲಿ 836 ಮಂದಿ ಈ ಮಾದಕ ವಸ್ತುವಿಗೆ ಮರುಳಾಗಿದ್ದಾರೆ. ಹಾಗೆಯೇ ರಾಷ್ಟ್ರೀಯ ಸರಾಸರಿಯಲ್ಲಿ ಒಂದು ಲಕ್ಷ ಮಂದಿಯಲ್ಲಿ 250 ಡ್ರಗ್ಸ್​ ವ್ಯಸನಿಗಳಿದ್ದಾರೆ. ಇಲ್ಲಿನ ಯುವಕ-ಯುವತಿಯರು ಅಧಿಕ ಬೆಲೆ ನೀಡಿಯಾದರೂ ಹೆರಾಯಿನ್​ ಖರೀದಿಯತ್ತ ಮುಖ ಮಾಡುತ್ತಾರೆ. ಒಂದು ಬಾರಿ ಅಡಿಕ್ಟ್​ ಆಗಿ ಅದರಿಂದ ಹೊರ ಬರಲಾರದೆ ಅನೇಕರು ಸಾಲ ಮಾಡಿ ಸಹ ಈ ನಶೆಯ ಹಿಂದೆ ಬಿದ್ದಿದ್ದಾರೆ ಎನ್ನುತ್ತಾರೆ

Published On - 9:40 am, Thu, 28 March 19

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್