AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಿಕ ವಾಯುಯಾನ ನಿರ್ದೇಶನಾಲಯ ತನಿಖೆ ಆರಂಭಿಸಿದೆ.

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್​ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನ​ ಲ್ಯಾಂಡ್​ ಆಗುವ ವೇಳೆ ಕೈಕೊಟ್ಟಿತ್ತು. ಭಾರೀ ದುರಂತದಿಂದ ಕೂದಲೆಳೆಯ ಅಂತರದಲ್ಲಿ ರಾಹುಲ್​ ಪಾರಾಗಿದ್ದರು. ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ […]

ನಾಗರಿಕ ವಾಯುಯಾನ ನಿರ್ದೇಶನಾಲಯ ತನಿಖೆ ಆರಂಭಿಸಿದೆ.
Team Veegam
| Edited By: |

Updated on:Apr 26, 2019 | 11:30 PM

Share

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರಾಹುಲ್​ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನ​ ಲ್ಯಾಂಡ್​ ಆಗುವ ವೇಳೆ ಕೈಕೊಟ್ಟಿತ್ತು. ಭಾರೀ ದುರಂತದಿಂದ ಕೂದಲೆಳೆಯ ಅಂತರದಲ್ಲಿ ರಾಹುಲ್​ ಪಾರಾಗಿದ್ದರು. ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಹುಬ್ಬಳ್ಳಿಯ ಬಾನಂಗಳದಲ್ಲೇ ಕೆಲಕಾಲ ಆತಂಕದ ಪರಿಸ್ಥಿತಿ ಎದುರಿಸಬೇಕಾಯಿತು. ತಾಂತ್ರಿಕ ದೋಷದಿಂದ ಆಗಿದೆ ಎನ್ನಲಾದ ಘಟನೆ ಬಗ್ಗೆ ರಾಹುಲ್ ಗಾಂಧಿ ಜೊತೆಗಿದ್ದ ಕೌಶಲ್ ವಿದ್ಯಾರ್ಥಿ ಎಂಬುವವರು ರಾಜ್ಯ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ನೀಡಿದ್ದರು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.

Published On - 12:46 pm, Mon, 25 March 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್