ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಥಾಯ್ಲೆಂಡ್​ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್​ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್​ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ […]

ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
Follow us
| Edited By: shruti hegde

Updated on:Apr 26, 2019 | 11:33 PM

ಥಾಯ್ಲೆಂಡ್​ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್​ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್​ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ ಕುಡಿದವರಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಅಲ್ಲದೆ ನಿಂಬೆ ರಸವನ್ನು ಸೇವಿಸಿದವರಲ್ಲಿ ಧಮ್ ಹೊಡೆಯುವ ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಥಾಯ್ಲೆಂಡ್​ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್​ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್​ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ ಕುಡಿದವರಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಅಲ್ಲದೆ ನಿಂಬೆ ರಸವನ್ನು ಸೇವಿಸಿದವರಲ್ಲಿ ಧಮ್ ಹೊಡೆಯುವ ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

Published On - 5:01 pm, Mon, 25 March 19

ತಾಜಾ ಸುದ್ದಿ
ಕಾಂಗ್ರೆಸ್​​ ಸರ್ಕಾರ ಪತನದ ಭವಿಷ್ಯ ನುಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಕಾಂಗ್ರೆಸ್​​ ಸರ್ಕಾರ ಪತನದ ಭವಿಷ್ಯ ನುಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್