AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಥಾಯ್ಲೆಂಡ್​ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್​ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್​ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ […]

ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
Team Veegam
| Edited By: |

Updated on:Apr 26, 2019 | 11:33 PM

Share

ಥಾಯ್ಲೆಂಡ್​ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್​ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್​ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ ಕುಡಿದವರಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಅಲ್ಲದೆ ನಿಂಬೆ ರಸವನ್ನು ಸೇವಿಸಿದವರಲ್ಲಿ ಧಮ್ ಹೊಡೆಯುವ ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಥಾಯ್ಲೆಂಡ್​ನ Srinakharinwirot University ಮೆಡಿಸಿನ್ ವಿಭಾಗದ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ಸಿಗರೇಟ್​ ಸೇವನೆಯಿಂದ ಮುಕ್ತಿ ಪಡೆಯಲು ನಿಂಬೆ ಜ್ಯೂಸ್ ಪರಿಣಾಮಕಾರಿ ಎಂಬುದು ತಿಳಿದುಬಂದಿದೆ. ಈ ಅಧ್ಯಯನಕ್ಕಾಗಿ ಸಿಗರೇಟ್​ ಸೇವಿಸುತ್ತಿದ್ದ 2 ತಂಡಗಳ ಗುಂಪುಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಶೇ.47 ರಷ್ಟು ಮಂದಿಗೆ ಪ್ರತಿದಿನ ನಿಂಬೆ ರಸ ನೀಡಲಾಗಿತ್ತು. ಶೇ.53 ರಷ್ಟಿದ್ದ ಮತ್ತೊಂದು ಗುಂಪಿಗೆ ನಿಕೋಟಿನ್ ಚ್ಯುಯಿಂಗಮ್ ನೀಡಲಾಯಿತು. ನಂತರ 12 ವಾರಗಳವರೆಗೆ ಇವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿಲಾಗಿತ್ತು. ಈ ವೇಳೆ ಚ್ಯುಯಿಂಗಮ್ ಜಗಿದವರಿಕ್ಕಿಂತ ನಿಂಬೆ ಜ್ಯೂಸ್ ಕುಡಿದವರಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡು ಬಂದಿದೆ. ಅಲ್ಲದೆ ನಿಂಬೆ ರಸವನ್ನು ಸೇವಿಸಿದವರಲ್ಲಿ ಧಮ್ ಹೊಡೆಯುವ ಬಯಕೆಯು ಕಡಿಮೆಯಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

Published On - 5:01 pm, Mon, 25 March 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ