AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು. ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, […]

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ
Team Veegam
| Edited By: |

Updated on:Apr 25, 2019 | 10:45 PM

Share

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು.

ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ. ನಾನು ರಮೇಶ್​ ಜಾರಕಿಹೊಳಿ ಅವರಿಗೆ ಸಮನಾದ ನಾಯಕನಲ್ಲ ಎಂಬುದು ನಿಜ. ಅವರು ಬೇಕಿದ್ದರೆ ನನಗೆ ಎರಡೇಟು ಹೊಡೆದರೂ ನನಗೆ ಬೇಸರವಿಲ್ಲ. ನಾವೆಲ್ಲರೂ ಅಣ್ಣ-ತಮ್ಮಂದಿರಂತೆ

Published On - 8:44 pm, Tue, 26 March 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ