AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು. ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, […]

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ
Team Veegam
| Edited By: |

Updated on:Apr 25, 2019 | 10:45 PM

Share

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು.

ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ. ನಾನು ರಮೇಶ್​ ಜಾರಕಿಹೊಳಿ ಅವರಿಗೆ ಸಮನಾದ ನಾಯಕನಲ್ಲ ಎಂಬುದು ನಿಜ. ಅವರು ಬೇಕಿದ್ದರೆ ನನಗೆ ಎರಡೇಟು ಹೊಡೆದರೂ ನನಗೆ ಬೇಸರವಿಲ್ಲ. ನಾವೆಲ್ಲರೂ ಅಣ್ಣ-ತಮ್ಮಂದಿರಂತೆ

Published On - 8:44 pm, Tue, 26 March 19

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ