AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು. ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, […]

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ
Team Veegam
| Edited By: |

Updated on:Apr 25, 2019 | 10:45 PM

Share

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು.

ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ. ನಾನು ರಮೇಶ್​ ಜಾರಕಿಹೊಳಿ ಅವರಿಗೆ ಸಮನಾದ ನಾಯಕನಲ್ಲ ಎಂಬುದು ನಿಜ. ಅವರು ಬೇಕಿದ್ದರೆ ನನಗೆ ಎರಡೇಟು ಹೊಡೆದರೂ ನನಗೆ ಬೇಸರವಿಲ್ಲ. ನಾವೆಲ್ಲರೂ ಅಣ್ಣ-ತಮ್ಮಂದಿರಂತೆ

Published On - 8:44 pm, Tue, 26 March 19

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ