AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು. ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, […]

ರಮೇಶ್​ ಜಾರಕಿಹೊಳಿ ರಾಜೀನಾಮೆ ಕೊಟ್ಟರೂ ಸರ್ಕಾರ ಬೀಳಲ್ಲ
Follow us
Team Veegam
| Updated By: shruti hegde

Updated on:Apr 25, 2019 | 10:45 PM

ಬೆಳಗಾವಿ ಶಾಸಕ ರಮೇಶ್​ ಜಾರಕಿಹೊಳಿ ಕಾಂಗ್ರೆಸ್​ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಚುನಾವಣೆ ಸಂದರ್ಭದಲ್ಲೂ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅತ್ತ ಬಿಜೆಪಿಗೂ ಸೇರದೆ, ಇತ್ತ ಕಾಂಗ್ರೆಸ್​ಗೆ ರಾಜೀನಾಮೆಯನ್ನೂ ನೀಡದೆ ಪಕ್ಷದೊಳಗೇ ಇದ್ದುಕೊಂಡು ಪಕ್ಷದ ನಾಯಕರ ಅಸಮಾಧಾನವನ್ನು ಕಟ್ಟಿಕೊಂಡಿರುವ ರಮೇಶ್​ ಜಾರಕಿಹೊಳಿ ವಿರುದ್ಧ ಖುದ್ದು ಅವರ ತಮ್ಮ ಸತೀಶ್​ ಜಾರಕಿಹೊಳಿ ಕೂಡ ಅಸಮಾಧಾನ ಹೊರಹಾಕಿದ್ದರು.

ಇಂದು ಕಾಂಗ್ರೆಸ್​ ಪಕ್ಷದೊಳಗಿನ ಅಸಮಾಧಾನಕ್ಕೆ ತೇಪೆ ಹಚ್ಚುವ ಕೆಲಸ ಮಾಡಿರುವ ಸಚಿವ ಡಿ.ಕೆ. ಶಿವಕುಮಾರ್, ನಮ್ಮ ಪಕ್ಷದಲ್ಲಿ ಯಾವುದೇ ಸಮಸ್ಯೆಯಿಲ್ಲ. ನಾನು ರಮೇಶ್​ ಜಾರಕಿಹೊಳಿ ಅವರಿಗೆ ಸಮನಾದ ನಾಯಕನಲ್ಲ ಎಂಬುದು ನಿಜ. ಅವರು ಬೇಕಿದ್ದರೆ ನನಗೆ ಎರಡೇಟು ಹೊಡೆದರೂ ನನಗೆ ಬೇಸರವಿಲ್ಲ. ನಾವೆಲ್ಲರೂ ಅಣ್ಣ-ತಮ್ಮಂದಿರಂತೆ

Published On - 8:44 pm, Tue, 26 March 19

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ