AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲವೂ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ

ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 […]

ಎಲ್ಲವೂ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ
Team Veegam
| Updated By: shruti hegde|

Updated on:Apr 26, 2019 | 11:35 PM

Share

ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 5:19 pm, Sat, 23 March 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ