ಎಲ್ಲವೂ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ

ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ. ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 […]

ಎಲ್ಲವೂ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ
Follow us
| Updated By: shruti hegde

Updated on:Apr 26, 2019 | 11:35 PM

ತಿಂಗಳು ನಾನು ಕ್ಷೇತ್ರದಲ್ಲಿರಲಿಲ್ಲ. ಈ ಅವಧಿಯಲ್ಲಿ ಏನೆಲ್ಲಾ ಘಟನೆಗಳು ನಡೆದಿದೆ ಎಂಬುದು ನನಗೆ ಗೊತ್ತಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಇಲ್ಲದ್ದಕ್ಕೆ ಬಹಳ ನೋವಿದೆ. ಸಣ್ಣದಾಗಿದ್ದ ಈ ಘಟನೆ ದೊಡ್ಡದಾಗಿದ್ದೇ ಅಚ್ಚರಿ. ನನ್ನ ತಪ್ಪನ್ನು ನಾನು ತಿದ್ದಿಕೊಳ್ಳುತ್ತೇನೆ. ರೆಸಾರ್ಟ್​ನಲ್ಲಿ ನಡೆದ ಘಟನೆಯ ಬಗ್ಗೆ ಹೆಚ್ಚಾಗಿ ಏನೂ ಹೇಳುವುದಿಲ್ಲ ಎಂದಿದ್ದಾರೆ.

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 5:19 pm, Sat, 23 March 19

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್