AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಈಗಲೂ ನನ್ನ ಬೆಂಬಲಕ್ಕಿದ್ದಾರೆ ಎಂದ ಕಂಪ್ಲಿ ಗಣೇಶ್

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅವರು ಈಗಲೂ ನನ್ನ ಬೆಂಬಲಕ್ಕಿದ್ದಾರೆ ಎಂದ ಕಂಪ್ಲಿ ಗಣೇಶ್
Team Veegam
| Edited By: ಸಾಧು ಶ್ರೀನಾಥ್​|

Updated on:Aug 30, 2019 | 3:43 PM

Share

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 9:59 am, Wed, 27 March 19

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು