ಅವರು ಈಗಲೂ ನನ್ನ ಬೆಂಬಲಕ್ಕಿದ್ದಾರೆ ಎಂದ ಕಂಪ್ಲಿ ಗಣೇಶ್

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಅವರು ಈಗಲೂ ನನ್ನ ಬೆಂಬಲಕ್ಕಿದ್ದಾರೆ ಎಂದ ಕಂಪ್ಲಿ ಗಣೇಶ್
Edited By:

Updated on: Aug 30, 2019 | 3:43 PM

ಇದೇವೇಳೆ ರಮೇಶ್​ ಜಾರಕಿಹೊಳಿ ಬಗ್ಗೆ ಮಾತನಾಡಿರುವ ಕಂಪ್ಲಿ ಗಣೇಶ್, ರಮೇಶ್ ಜಾರಕಿಹೊಳಿ ನಮ್ಮ ಸಮಾಜದ ಮುಖಂಡರು. ಅವರು ರಾಜೀನಾಮೆ ಕೊಡುವುದಿಲ್ಲ. ಆ ರೀತಿ ಆಗಲು ಸಾಧ್ಯವೇ ಇಲ್ಲ. 5 ವರ್ಷ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ. ಕಾಂಗ್ರೆಸ್​ ಪಕ್ಷ ನನ್ನ ಅಮಾನತು ಆದೇಶವನ್ನು ವಾಪಾಸ್ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಎಂತೆಂಥವರೋ ಏನೋ ಮಾಡಿದ್ದಾರೆ. ನಾನು ಮಾಡಿದ್ದೊಂದು ಸಣ್ಣ ತಪ್ಪು. ಆದರೆ, ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Published On - 9:59 am, Wed, 27 March 19