AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು […]

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು
Team Veegam
| Edited By: |

Updated on:Apr 25, 2019 | 5:28 PM

Share

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.

Published On - 9:51 pm, Tue, 26 March 19

Follow Us
Team Veegam
Team Veegam
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!