AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ

ಬೆಂಗಳೂರು: ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ ವೀರ ಯೋಧ ಗುರು ಅವರ ಕುಟುಂಬಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರು ಹೆಸರಿನಲ್ಲಿರುವ ಅರ್ಧ ಎಕರೆ ಜಮೀನನ್ನು ಕೊಡುತ್ತೇನೆ ಎಂದು ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.ವೀರ ಯೋಧರು ಎಂದರೆ ನಮ್ಮನ್ನು ಸುರಕ್ಷಿತವಾಗಿ ಇರಿಸುವುದಕ್ಕೆ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಾರೆ. ಅಂತಹವರು ನಮ್ಮ ಊರಿನಲ್ಲಿ ನಮ್ಮ ಮಂಡ್ಯದ ಅದು ಅಂಬರೀಶ್ ಅವರ ಊರಾದ ದೊಡ್ಡ ಅರಿಸಿಕೆರೆನವರು ವೀರಮರಣ ಹೊಂದಿದ್ದಾರೆ ಎಂದರೆ ಅದು ನಮಗೆ […]

ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ
Team Veegam
|

Updated on:Aug 29, 2019 | 1:47 PM

Share

ಬೆಂಗಳೂರು: ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ ವೀರ ಯೋಧ ಗುರು ಅವರ ಕುಟುಂಬಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರು ಹೆಸರಿನಲ್ಲಿರುವ ಅರ್ಧ ಎಕರೆ ಜಮೀನನ್ನು ಕೊಡುತ್ತೇನೆ ಎಂದು ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.ವೀರ ಯೋಧರು ಎಂದರೆ ನಮ್ಮನ್ನು ಸುರಕ್ಷಿತವಾಗಿ ಇರಿಸುವುದಕ್ಕೆ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಾರೆ. ಅಂತಹವರು ನಮ್ಮ ಊರಿನಲ್ಲಿ ನಮ್ಮ ಮಂಡ್ಯದ ಅದು ಅಂಬರೀಶ್ ಅವರ ಊರಾದ ದೊಡ್ಡ ಅರಿಸಿಕೆರೆನವರು ವೀರಮರಣ ಹೊಂದಿದ್ದಾರೆ ಎಂದರೆ ಅದು ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು ತಂದೆ, ತಾಯಿ ಮಾತನಾಡುವುದನ್ನು ನೋಡಿ ನನಗೆ ತುಂಬಾ ನೋವಾಯಿತು. ಆ ನೋವಿನ ಬಗ್ಗೆ ಏನೂ ಹೇಳಬೇಕು ಎಂದು ಗೊತ್ತಾಗಲ್ಲ. ಅವರು ಮಾಡಿದ ತ್ಯಾಗ ಹಾಗೂ ಸೇವೆಗೆ ನಾವು ಏನೂ ಕೊಡಲು ಸಾಧ್ಯವಿಲ್ಲ. ಶೇ.100 ಇದು ಶೇ.1 ಕೂಡ ಅಲ್ಲ ಎಂದರು.

Published On - 1:48 pm, Thu, 28 March 19

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ