AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ

ಬೆಂಗಳೂರು: ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ ವೀರ ಯೋಧ ಗುರು ಅವರ ಕುಟುಂಬಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರು ಹೆಸರಿನಲ್ಲಿರುವ ಅರ್ಧ ಎಕರೆ ಜಮೀನನ್ನು ಕೊಡುತ್ತೇನೆ ಎಂದು ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.ವೀರ ಯೋಧರು ಎಂದರೆ ನಮ್ಮನ್ನು ಸುರಕ್ಷಿತವಾಗಿ ಇರಿಸುವುದಕ್ಕೆ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಾರೆ. ಅಂತಹವರು ನಮ್ಮ ಊರಿನಲ್ಲಿ ನಮ್ಮ ಮಂಡ್ಯದ ಅದು ಅಂಬರೀಶ್ ಅವರ ಊರಾದ ದೊಡ್ಡ ಅರಿಸಿಕೆರೆನವರು ವೀರಮರಣ ಹೊಂದಿದ್ದಾರೆ ಎಂದರೆ ಅದು ನಮಗೆ […]

ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ
Team Veegam
|

Updated on:Aug 29, 2019 | 1:47 PM

Share

ಬೆಂಗಳೂರು: ಜಮ್ಮು – ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಮಂಡ್ಯದ ವೀರ ಯೋಧ ಗುರು ಅವರ ಕುಟುಂಬಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಅವರು ಹೆಸರಿನಲ್ಲಿರುವ ಅರ್ಧ ಎಕರೆ ಜಮೀನನ್ನು ಕೊಡುತ್ತೇನೆ ಎಂದು ಹಿರಿಯ ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.ವೀರ ಯೋಧರು ಎಂದರೆ ನಮ್ಮನ್ನು ಸುರಕ್ಷಿತವಾಗಿ ಇರಿಸುವುದಕ್ಕೆ ಅವರು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಾರೆ. ಅಂತಹವರು ನಮ್ಮ ಊರಿನಲ್ಲಿ ನಮ್ಮ ಮಂಡ್ಯದ ಅದು ಅಂಬರೀಶ್ ಅವರ ಊರಾದ ದೊಡ್ಡ ಅರಿಸಿಕೆರೆನವರು ವೀರಮರಣ ಹೊಂದಿದ್ದಾರೆ ಎಂದರೆ ಅದು ನಮಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರು ತಂದೆ, ತಾಯಿ ಮಾತನಾಡುವುದನ್ನು ನೋಡಿ ನನಗೆ ತುಂಬಾ ನೋವಾಯಿತು. ಆ ನೋವಿನ ಬಗ್ಗೆ ಏನೂ ಹೇಳಬೇಕು ಎಂದು ಗೊತ್ತಾಗಲ್ಲ. ಅವರು ಮಾಡಿದ ತ್ಯಾಗ ಹಾಗೂ ಸೇವೆಗೆ ನಾವು ಏನೂ ಕೊಡಲು ಸಾಧ್ಯವಿಲ್ಲ. ಶೇ.100 ಇದು ಶೇ.1 ಕೂಡ ಅಲ್ಲ ಎಂದರು.

Published On - 1:48 pm, Thu, 28 March 19

Follow Us
Team Veegam
Team Veegam
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ