AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ […]

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ
Team Veegam
| Edited By: |

Updated on:May 15, 2019 | 4:44 PM

Share

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ ಇದರ ಹಿಂದೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ.

Published On - 8:55 am, Thu, 28 March 19

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?