AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ […]

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ
Team Veegam
| Edited By: |

Updated on:May 15, 2019 | 4:44 PM

Share

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ ಇದರ ಹಿಂದೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ.

Published On - 8:55 am, Thu, 28 March 19

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!