AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ […]

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ
Team Veegam
| Edited By: |

Updated on:May 15, 2019 | 4:44 PM

Share

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ ಇದರ ಹಿಂದೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ.

Published On - 8:55 am, Thu, 28 March 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ