AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ […]

ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ
Team Veegam
| Edited By: |

Updated on:May 15, 2019 | 4:44 PM

Share

ಸಾವಿರ ನೀಡಿ ಖರೀದಿ ಮಾಡಲಾಗುತ್ತಿದೆ. ಮಾದಕ ವಸ್ತು ಮಾರಾಟಗಾರರು ಇದನ್ನು 1 ಗ್ರಾಂಗೆ 4 ಸಾವಿರದಂತೆ ಗ್ರಾಹಕರ ಕೈ ಸೇರಿಸುತ್ತಿದ್ದಾರೆ. ಒಂದು ಗ್ರಾಂ ಚಿತ್ತ(ಹೆರಾಯಿನ್) ಮೂರರಿಂದ ನಾಲ್ಕು ಡೋಸ್​ಗಳನ್ನು ನೀಡುತ್ತದೆ.​ ಇದನ್ನು ಒಮ್ಮೆ ಬಳಸಿದವರು ಮತ್ತೊಮ್ಮೆ ಬೇಕೆಂಬ ಚಡಪಡಿಕೆಯಲ್ಲಿ ತೊಡಗುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು, ತಮ್ಮ ಜಾಲವನ್ನು ವಿಸ್ತರಿಸುತ್ತಾ ಹೋಗುತ್ತಿದ್ದಾರೆ. ಹೆರಾಯಿನ್​ ತೆಗೆದುಕೊಂಡ ಯುವಕರು ಯಾವುದೇ ಕುಕೃತ್ಯಕ್ಕೂ ಸಿದ್ಧರಿರುತ್ತಾರೆ. ಹೀಗಾಗಿ ಈ ಅಮಲು ಪದಾರ್ಥವನ್ನು ನೀಡಿ, ತಮ್ಮ ಬೇಳೆ ಬೇಯಿಸಿಕೊಳ್ಳುವ ಒಂದಷ್ಟು ರೌಡಿ ಟೀಂಗಳು ಕೂಡ ಇದರ ಹಿಂದೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಲಾಗುತ್ತಿದೆ.

Published On - 8:55 am, Thu, 28 March 19

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ