AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ. ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. […]

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.
Team Veegam
|

Updated on:Sep 03, 2019 | 4:47 PM

Share

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Published On - 1:31 pm, Thu, 28 March 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!