AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ. ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. […]

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.
Team Veegam
|

Updated on:Sep 03, 2019 | 4:47 PM

Share

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Published On - 1:31 pm, Thu, 28 March 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!