AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ. ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. […]

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.
Team Veegam
|

Updated on:Sep 03, 2019 | 4:47 PM

Share

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Published On - 1:31 pm, Thu, 28 March 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ