AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ. ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. […]

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.
Team Veegam
|

Updated on:Sep 03, 2019 | 4:47 PM

Share

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Published On - 1:31 pm, Thu, 28 March 19

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ