AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ. ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. […]

ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.
Team Veegam
|

Updated on:Sep 03, 2019 | 4:47 PM

Share

ಹಾಗಂತ ರಶ್ಮಿಕಾ ಈಗಾಗಲೇ ಚಿತ್ರದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ನೀಡಿಲ್ಲವಂತೆ. ರಶ್ಮಿಕಾ ಸದ್ಯ ಸ್ಕ್ರಿಪ್ಟ್​ ಓದುತ್ತಿದ್ದು, ಇಷ್ಟವಾದರೆ ಅದನ್ನು ಒಪ್ಪಿಕೊಳ್ಳುವ ಆಲೋಚನೆಯಲ್ಲಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದ್ದು, ಈ ಬಗ್ಗೆ ಅವರೇ ಅಧಿಕೃತವಾಗಿ ಹೇಳಿಕೆ ನೀಡಬೇಕಿದೆ.

ರಶ್ಮಿಕಾ ಕನ್ನಡದ ‘ಪೊಗರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಗೀತ ಗೋವಿಂದಂ’ ಹಿಟ್​ ಆದ ನಂತರ ‘ಡಿಯರ್​ ಕಾಮ್ರೇಡ್​’ ಚಿತ್ರದಲ್ಲಿ ಮತ್ತೊಮ್ಮೆ ವಿಜಯ್​ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್​ 20ನೇ ಸಿನಿಮಾಕ್ಕೂ ರಶ್ಮಿಕಾ ನಾಯಕಿ. ತಮಿಳಿನಲ್ಲಿ ಕಾರ್ತಿ ಜೊತೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್​ಗೆ ತೆರಳುವುದರಲ್ಲಿ ಯಾವುದೇ ಅಚ್ಚರಿ ಇಲ್ಲ ಎನ್ನುತ್ತಿದ್ದಾರೆ

Published On - 1:31 pm, Thu, 28 March 19

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್