AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು […]

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ
Team Veegam
| Edited By: |

Updated on:Apr 26, 2019 | 10:55 PM

Share

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು ಹೇಳಿಕೊಂಡಿಲ್ಲ.

Published On - 2:03 pm, Mon, 25 March 19

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!