ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು […]

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ
Follow us
| Edited By: shruti hegde

Updated on:Apr 26, 2019 | 10:55 PM

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು ಹೇಳಿಕೊಂಡಿಲ್ಲ.

Published On - 2:03 pm, Mon, 25 March 19

ತಾಜಾ ಸುದ್ದಿ
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ