AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು […]

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ
Team Veegam
| Edited By: |

Updated on:Apr 26, 2019 | 10:55 PM

Share

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು ಹೇಳಿಕೊಂಡಿಲ್ಲ.

Published On - 2:03 pm, Mon, 25 March 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ