AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು […]

ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ
Team Veegam
| Edited By: |

Updated on:Apr 26, 2019 | 10:55 PM

Share

ಆದರೆ, ಶ್ರುತಿ ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದರು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದಾದ ಬೆನ್ನಲ್ಲೇ ಮೈಕೆಲ್ ತಮ್ಮ ಬ್ರೇಕಪ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಜೀವನ ನಮ್ಮನ್ನು ಬೇರೆ ಬೇರೆ ದಿಕ್ಕಿನಲ್ಲಿ ಇರಿಸಿದೆ ಎಂಬುದು ದುರಾದೃಷ್ಟಕರ ವಿಚಾರ. ನಾವಿನ್ನು ಬೇರೆ ಬೇರೆ ಮಾರ್ಗಗಳಲ್ಲಿ ಒಂಟಿಯಾಗಿ ಸಾಗಬೇಕಿದೆ. ಆದರೆ, ಈಕೆ ಸದಾ ನನ್ನ ಗೆಳತಿಯಾಗಿರುತ್ತಾಳೆ” ಎಂದು ಮೈಕೆಲ್​ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಬ್ರೇಕಪ್​ ವಿಚಾರ ಖಚಿತಪಡಿಸಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎನ್ನುವುದನ್ನು ಅವರು ಹೇಳಿಕೊಂಡಿಲ್ಲ.

Published On - 2:03 pm, Mon, 25 March 19

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು