AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Team Veegam
| Edited By: |

Updated on:Apr 26, 2019 | 10:56 PM

Share

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್