ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Follow us
| Edited By: shruti hegde

Updated on:Apr 26, 2019 | 10:56 PM

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

ತಾಜಾ ಸುದ್ದಿ
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್