AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Team Veegam
| Edited By: |

Updated on:Apr 26, 2019 | 10:56 PM

Share

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ