ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Follow us
| Updated By: shruti hegde

Updated on:Apr 26, 2019 | 10:56 PM

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್