AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Follow us
Team Veegam
| Updated By: shruti hegde

Updated on:Apr 26, 2019 | 10:56 PM

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ