AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Team Veegam
| Edited By: |

Updated on:Apr 26, 2019 | 10:56 PM

Share

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ