AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ […]

ಆರ್​​ಸಿಬಿ ಪ್ಲೇ ಆಫ್​ ಹಾದಿ ಈಗ ಮತ್ತಷ್ಟು ಸುಗಮ!
Team Veegam
| Edited By: |

Updated on:Apr 26, 2019 | 10:56 PM

Share

ಉಳಿದಿರುವ ಮೂರು ಪಂದ್ಯಗಳ ಪೈಕಿ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಏ. 28ಕ್ಕೆ ಫಿರೊಜ್ ಷಾ ಕೋಟ್ಲಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಡೆಲ್ಲಿ ವಿರಾಟ್ ಕೊಹ್ಲಿಯ ತವರೂರು. ತಾನು ಆಡಿ ಬೆಳೆದ ಪಿಚ್ ಬಗ್ಗೆ ಕೊಹ್ಲಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಅಂಕಿಅಂಶಗಳನ್ನು ಗಮನಿಸಿದಾಗ ಆರ್​ಸಿಬಿಯೇ ಬಲಿಷ್ಠವಾಗಿದೆ. ಉಭಯ ತಂಡಗಳು ಈವರೆಗೆ 23 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಆರ್​ಸಿಬಿ 15 ಪಂದ್ಯ ಗೆದ್ದಿದ್ದರೆ, ಡೆಲ್ಲಿ ಕೇವಲ 7 ಪಂದ್ಯಗಳಲ್ಲಷ್ಟೆ ಜಯ ಸಾಧಿಸಿದೆ. ಅಲ್ಲದೆ ಡೆಲ್ಲಿಯ ಸ್ಟಾರ್ ಬೌಲರ್ ಕಗಿಸೊ ರಬಾಡ ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ವಿಶ್ವಕಪ್ ದೃಷ್ಟಿಯಿಂದ ರಬಾಡ ತವರಿಗೆ ಮರಳುವ ಅಂದಾಜಿದೆ. ಆದರೆ, ಈ ಬಗ್ಗೆ ಇನ್ನು ಅಧಿಕೃತವಾಗಿ ತಿಳಿದುಬಂದಿಲ್ಲ.

Published On - 1:05 pm, Mon, 25 March 19

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು