AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ […]

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ
Team Veegam
| Edited By: |

Updated on:Apr 25, 2019 | 5:29 PM

Share

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.

Published On - 8:57 pm, Tue, 26 March 19

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು