AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ […]

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ
Team Veegam
| Edited By: |

Updated on:Apr 25, 2019 | 5:29 PM

Share

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.

Published On - 8:57 pm, Tue, 26 March 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು