AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ […]

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ
Team Veegam
| Updated By: shruti hegde|

Updated on:Apr 25, 2019 | 5:29 PM

Share

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.

Published On - 8:57 pm, Tue, 26 March 19

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ