ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ […]

ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ
Follow us
| Edited By: shruti hegde

Updated on:Apr 25, 2019 | 5:29 PM

ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ನಾಮ ಬಲದಿಂದ ಹೆಸರು ಮಾಡಿದೆ. ಬಿಜೆಪಿ ಕೆಲಸದ ಮೂಲಕ ಭಾರತವನ್ನ ವಿಕಾಸ ಮಾಡಲು ಹೊರಟಿದೆ ಎಂದು ಪ್ರಧಾನಿ ಛೇಡಿಸಿದರು. ಅಭಿವೃದ್ಧಿ ಪರ ಚಿಂತನೆ ಮಾಡದ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಠಾಚಾರ ಮತ್ತು ಸ್ವಜನಪಕ್ಷ ಪಾತದಲ್ಲಿಯೇ ಐದು ವರ್ಷ ಆಡಳಿತ ನಡೆಸಿದೆ. ಸುಂದರ, ಸ್ವಚ್ಚ ಮತ್ತು ಭ್ರಷ್ಠಾಚಾರ ರಹಿತ ಸರ್ಕಾರ ಬೇಕು ಎಂದಾದರೆ ಇಂದಿನ ಸರ್ಕಾರ ಬದಲಿಸಿ ಬಿಜೆಪಿಗೆ ಮತ ನೀಡುವ ಮೂಲಕ ಜನರ ಸರ್ಕಾರ ತರುವಂತೆ ಮನವಿ ಮಾಡಿದರು.

Published On - 8:57 pm, Tue, 26 March 19

ತಾಜಾ ಸುದ್ದಿ
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ