AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಅಜೇಯ ಅರ್ಧಶತಕ

ಈ ಹಂತದಲ್ಲಿ ಜೊತೆಗೂಡಿದ ನಾಯಕ ದಿನೇಶ್ ಕಾರ್ತಿಕ್ ಹಾಗೂ ಸುನಿಲ್ ನರೈನ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆದರೆ ಹೊಂದಾಣಿಕೆಯ ಓಟದ ಕೊರತೆಯಿಂದಾಗಿ ನರೈನ್ (11) ರನೌಟ್‌ಗೆ ಬಲಿಯಾಗಿ ನಿರಾಸೆಯಿಂದ ಪೆವಿಲಿಯನತ್ತ ಮುಖ ಮಾಡಿದರು. ಇನ್ನೊಂದೆಡೆ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟಿದ ಕಾರ್ತಿಕ್ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ವೇಳೆ ನಾಯಕನಿಗೆ ಸಾಥ್ ನೀಡಿದ ಆ್ಯಂಡ್ರೆ ರಸೆಲ್ ಒಂದಷ್ಟು ಭರ್ಜರಿ ಶಾಟ್​ಗಳನ್ನು ಬಾರಿಸಿದರೂ 14 ರನ್ನನ್ನು ದಾಟಿ ಮುಂದೆ ಹೋಗಲಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಸೆಲ್ ರನ್ನು […]

ಕಾರ್ತಿಕ್ ಅಜೇಯ ಅರ್ಧಶತಕ
Team Veegam
| Edited By: |

Updated on:May 15, 2019 | 4:49 PM

Share

ಈ ಹಂತದಲ್ಲಿ ಜೊತೆಗೂಡಿದ ನಾಯಕ ದಿನೇಶ್ ಕಾರ್ತಿಕ್ ಹಾಗೂ ಸುನಿಲ್ ನರೈನ್ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಆದರೆ ಹೊಂದಾಣಿಕೆಯ ಓಟದ ಕೊರತೆಯಿಂದಾಗಿ ನರೈನ್ (11) ರನೌಟ್‌ಗೆ ಬಲಿಯಾಗಿ ನಿರಾಸೆಯಿಂದ ಪೆವಿಲಿಯನತ್ತ ಮುಖ ಮಾಡಿದರು.

ಇನ್ನೊಂದೆಡೆ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟಿದ ಕಾರ್ತಿಕ್ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ವೇಳೆ ನಾಯಕನಿಗೆ ಸಾಥ್ ನೀಡಿದ ಆ್ಯಂಡ್ರೆ ರಸೆಲ್ ಒಂದಷ್ಟು ಭರ್ಜರಿ ಶಾಟ್​ಗಳನ್ನು ಬಾರಿಸಿದರೂ 14 ರನ್ನನ್ನು ದಾಟಿ ಮುಂದೆ ಹೋಗಲಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಸೆಲ್ ರನ್ನು ಕಟ್ಟಿ ಹಾಕುವಲ್ಲಿ ರಾಜಸ್ಥಾನ್ ಬೌಲರ್​ಗಳು ಯಶಸ್ವಿಯಾದರು.

Published On - 9:25 am, Sat, 23 March 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು