AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ದೇಖೋ ಅಪ್ನಾ ದೇಶ್ ಯೋಜನೆಯಡಿ ದೇಶದ 50 ಪ್ರಮುಖ ಪ್ರವಾಸಿತಾಣಗಳ ಅಭಿವೃದ್ಧಿ: ನಿರ್ಮಲಾ

ದೇಖೋ ಅಪ್ನಾ ದೇಶ್ ಯೋಜನೆಯಲ್ಲಿ ದೇಶದ 50 ಪ್ರಮುಖ ಪ್ರವಾಸಿತಾಣಗಳ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ.

Budget 2023: ದೇಖೋ ಅಪ್ನಾ ದೇಶ್ ಯೋಜನೆಯಡಿ ದೇಶದ 50 ಪ್ರಮುಖ ಪ್ರವಾಸಿತಾಣಗಳ ಅಭಿವೃದ್ಧಿ: ನಿರ್ಮಲಾ
ಪ್ರವಾಸೋದ್ಯಮ
ನಯನಾ ರಾಜೀವ್
|

Updated on:Feb 01, 2023 | 12:19 PM

Share

ದೇಖೋ ಅಪ್ನಾ ದೇಶ್ ಯೋಜನೆಯಲ್ಲಿ ದೇಶದ 50 ಪ್ರಮುಖ ಪ್ರವಾಸಿತಾಣಗಳ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಕೋವಿಡ್ ಸಮಯದಲ್ಲಿ ತೀವ್ರ ತೊಂದರೆ ಎದುರಿಸಿದ ನಂತರ ಪ್ರಯಾಣ ಮತ್ತು ಪ್ರವಾಸೋದ್ಯಮ ಉದ್ಯಮವು ಸ್ವಲ್ಪ ಚೇತರಿಕೆ ಕಂಡಿದೆ. ಪ್ರವಾಸೋದ್ಯಮ ಕ್ಷೇತ್ರವು ಆರ್ಥಿಕತೆಗೆ ಕೊಡುಗೆ ನೀಡುವ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ.

ಜೀವನೋಪಾಯಕ್ಕಾಗಿ ಹಲವಾರು ಜನರು ಪ್ರವಾಸೋದ್ಯಮವನ್ನು ಅವಲಂಬಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದ ಇನ್ನೂ ತತ್ತರಿಸುತ್ತಿರುವ ಸವಾಲುಗಳು, ವಿಮಾನಗಳು ಮತ್ತು ಹೋಟೆಲ್‌ಗಳ ಮೇಲಿನ ಹೆಚ್ಚಿನ ಜಿಎಸ್‌ಟಿ ದರಗಳ ಸ್ವರೂಪ, ಉದ್ಯಮವು ಇತರ ದೇಶಗಳೊಂದಿಗೆ ಸ್ಪರ್ಧಿಸಲು ಮತ್ತು ಪ್ರವಾಸಿಗರನ್ನು ಆಕರ್ಷಿಸಲು ಕಷ್ಟಕರವಾಗಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರ ನೀಡಿದ ಸೀಮಿತ ಸಹಾಯದ ನಂತರ ಈ ಕ್ಷೇತ್ರವೂ ಚಿಂತೆಗೀಡಾಗಿದೆ.

Published On - 12:13 pm, Wed, 1 February 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು