ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಮೊದಲು ರಸ್ತೆ, ಆಮೇಲೆ ಚರಂಡಿ: ಕೋಟ್ಯಂತರ ರೂ ಹಣ ನೀರಿನಲ್ಲಿ ಹೋಮ
'ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ' ಎಂದ ರಾಮಲಿಂಗಾ ರೆಡ್ಡಿ!
34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್ಆರ್ಟಿಸಿ ಬಸ್ ಚಾಲಕನ ವಿದಾಯ!
ಜೂನ್ 1 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್
ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್: ಆಡಂಬರವಿಲ್ಲದೇ ಸರಳ ಸಮಾರಂಭ!
ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಬಹುತೇಕ ಫಿಕ್ಸ್
ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಫರ್ನಿಚರ್ ಅಂಗಡಿ
ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!
ಭೀಮಾ ನದಿ ತೀರದಲ್ಲಿ ಮತ್ತೆ ರಕ್ತಚರಿತ್ರೆ: 6 ಜನರ ಭೀಕರ ಕೊಲೆ!
ಡಿ.ಕೆ ಶಿವಕುಮಾರ್ಗೆ ಒಳ್ಳೆಯದಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ
CLP ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾಗಿದ್ದೇಕೆ ಡಿಕೆಶಿ?: ಕಾರಣ ಇಲ್ಲಿದೆ
ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ?
ಟ್ರಾಫಿಕ್ ಕಿರಿಕಿರಿ, ದುಬಾರಿ ಬಾಡಿಗೆ ಇದ್ರೂ ಬೆಂಗಳೂರು ಬಿಡಲ್ಲ ಜನ!
ಮಳೆ ಅಬ್ಬರಕ್ಕೆ ಕುಸಿದ ಕಟ್ಟಡದ ಗೋಡೆ: 7 ಮಂದಿ ಬದುಕಿದ್ದೇ ಪವಾಡ!
ಸಿದ್ದರಾಮಯ್ಯಗೆ ಪಕ್ಷದಲ್ಲಿ ಮಹತ್ವದ ಹುದ್ದೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ಗೆ ಮತ್ತೊಂದು ಹೆಸರು ಸಪ್ರೈಸ್ ಎಂಟ್ರಿ!
ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!
ಅಂಕೋಲಾ-ಯಲ್ಲಾಪುರ ಹೈವೇಲಿ ಬಸ್ ಪಲ್ಟಿ, ಓರ್ವ ಸಾವು: 21 ಮಂದಿಗೆ ಗಾಯ
ಬಸ್ಸಿನಿಂದ ಬಿದ್ದ ತಾಯಿ-ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಚಾಲಕ, ಕಂಡಕ್ಟರ್
ಡಿಕೆಶಿ ಸಿಎಂ ಆಗಲೆಂದು 3 ವರ್ಷದಿಂದ ಕ್ಷೌರ ಮಾಡದೆ ಹರಕೆ ಹೊತ್ತಿದ್ದ ಅಭಿಮಾನಿ
ಅಗ್ರಿಗೇಟರ್ ಆಪ್ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!
4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್ಗೆ ಈಗ ಇಕ್ಕಟ್ಟು!
RCB ಕಪ್ ಗೆದ್ರೆ ಬೀದಿಗಿಳಿದು ಸಂಭ್ರಮ ಬೇಡ, ಪೊಲೀಸರು ಎತ್ಕೊಂಡು ಹೋದಾರು!
ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.